ಮಹಾ ಕಾಳಿಪುತ್ರ’ ಶೀರ್ಷಿಕೆ ಬಿಡುಗಡೆ ರೈತನಿಂದ ಸೈನಿಕನವರೆಗೆ ಸಾಗುವ ಕಥೆ…
ತಿರುಪತಿ ತಿರುಮಲ ಪ್ರೊಡಕ್ಷನ್ಸ್ ಮೂಲಕ ಗಿರೀಶ್ ಎಸ್.ಎಂ. ಅವರು ನಿರ್ಮಿಸುತ್ತಿರುವ ನೂತನ ಚಿತ್ರ ಮಹಾಕಾಳಿ ಪುತ್ರ. ಗಿರೀಶ್ ಅವರೇ ನಿರ್ದೇಶಿಸುತ್ತಿರುವ ಈ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ…
ದೇವಸಸ್ಯ ಚಿತ್ರೀಕರಣ ಮುಕ್ತಾಯ, ಚಿತ್ರದಲ್ಲಿ ಸಿದ್ದಿ ಸಂಸ್ಕೃತಿಯ ಅನಾವರಣ
ಸಿರ್ಸಿ ತಾಲ್ಲೂಕು ಸುತ್ತ ಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸಿದ್ದಿ ಜನಾಂಗದ ಸಂಸ್ಕೃತಿ, ಆಚಾರ, ವಿಚಾರಗಳ ಕುರಿತು ನಿರ್ದೇಶಕ ಕಾರ್ತೀಕ್ ಭಟ್ ಕಥಾಹಂದರ ಹೆಣೆದಿರುವ ಚಿತ್ರ ದೇವಸಸ್ಯ.…
ಪ್ರಚಾರಕರ್ಥ ಸುಧೀಂದ್ರ ವೆಂಕಟೇಶ್ಗೆ ಅಮೇರಿಕಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
ಕನ್ನಡ ಚಿತ್ರರಂಗದ ಜನಪ್ರಿಯ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್, ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅಮೇರಿಕಾದ ಫ್ಲೋರಿಡಾದ ಯೋಗ – ಸಂಸ್ಕೃತಂ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.…
ಮಿಷನ್ ಪ್ರಕೃತಿ: ಕರ್ನಾಟಕದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ
ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ 'ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ' (Mission Prakriti: From Classrooms to Conservation…
ಟ್ರೇಲರ್ ನಲ್ಲಿ ಕಿಚ್ಚು ಹಚ್ಚಿದ ಅಶೋಕ..ಇದೇ ತಿಂಗಳ 27ಕ್ಕೆ ಸತೀಶ್ ನೀನಾಸಂ ಸಿನಿಮಾ ರಿಲೀಸ್
ಸತೀಶ್ ನೀನಾಸಂ ಅಭಿನಯ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 27ರಂದು ಬಹು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.…
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್ಮಾರ್ಚ್ ತಿಂಗಳಲ್ಲಿ ತೆರೆಗೆ
ಮೆಜೆಸ್ಟಿಕ್, 25 ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಂಡ ಚಿತ್ರ. ಇದೀಗ ಅದೇ ಹೆಸರಿನ ಮತ್ತೊಂದು ಚಿತ್ರ ನಿರ್ಮಾಣವಾಗಿದ್ದು, ಆ ಚಿತ್ರದಲ್ಲೂ ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ…
ಬೆಳ್ಳಿತೆರೆ ಮೇಲೆ ರವಿ ಬೆಳಗೆರೆ ಅವರ ಭೀಮಾತೀರದ ಹಂತಕರು..
ತೊಂಭತ್ತರ ದಶಕದಲ್ಲಿ ಭೀಮಾತೀರದ ವಿಜಯಪುರ ಜಿಲ್ಲೆಯ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಘನಘೋರ ರಕ್ತಚರಿತ್ರೆಯನ್ನು ತೆರೆಯ ಮೇಲೆ ತರಲು ಹೊರಟಿದ್ದಾರೆ ನಿರ್ದೇಶಕ ನರೇಂದ್ರಬಾಬು. ಕಬಡ್ಡಿ ಬಾಬು…
Mobile Gaming Meets Secure Payments: The Winning Formula for UK Online Casino Players
Mobile Gaming Meets Secure Payments: The Winning Formula for UK Online Casino Players Mobile gaming has reshaped how British players…
ಶಿವರಾಜ್ ಕುಮಾರ್ ಕೈಜೋಡಿಸಿದ “ಯುವ ಸರ್ಕಾರ್ “, ಟೀಸರ್ ಮೆಚ್ಚಿದ ಕರುನಾಡ ಚಕ್ರವರ್ತಿ
ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿಯ ಪುತ್ರ ಸಂತೋಷ್ ಕುಮಾರ್ ಈ ಹಿಂದೆ ಬಿಂದಾಸ್ ಗೂಗ್ಲಿ, ಕ್ಯಾಂಪಸ್ ಕ್ರಾಂತಿ ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ…
ಇದು 20 ವರ್ಷಗಳ ಹಿಂದಿನ ಕಾಲೇಜ್ ಲವ್ ಸ್ಟೋರಿ…
ಪದವಿಪೂರ್ವ, ಉಡಾಳ ಖ್ಯಾತಿಯ ನಟ ಪೃಥ್ವಿ ಶಾಮನೂರು ಇದೀಗ ಮತ್ತೊಂದು ಯೂಥ್ಫುಲ್ ಲವ್ ಸ್ಟೋರಿ ಮೂಲಕ ತೆರೆಮೇಲೆ ಬರುವ ಸಿದ್ದತೆ ನಡೆಸಿದ್ದಾರೆ. ಆ ಚಿತ್ರದ ಹೆಸರು ಹೃದಯಾ.…




